ರಾಹುಲ್ ಗಾಂಧಿಗೆ ಬ್ರಹ್ಮಚಾರಿಗಳ ಆಹ್ವಾನ!

ಬ್ರಹ್ಮಚಾರಿಗಳ ಸಂಘಕ್ಕೆ ರಾಷ್ಟ್ರಾಧ್ಯಕ್ಷರಾಗ್ತಾರಾ ರಾಹುಲ್ ಗಾಂಧಿ!?

ರೈತರ ಮಕ್ಕಳಿಗೆ ಹೆಣ್ಣು ಕೊಡದ ಕಾರಣಕ್ಕೆ ಬೇಸತ್ತು ಪಾದಯಾತ್ರೆ.

ಚುಂಚನಗಿರಿಗೆ ಪಾದಯಾತ್ರೆ ನಡೆಸಿ ಅರಿವು ಮೂಡಿಸಲು ಬ್ರಹ್ಮಚಾರಿ ಸಂಘ ಪ್ಲಾನ್ ಮಾಡುತ್ತಿದೆ.

ಇತ್ತೀಚಿಗಷ್ಟೇ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡಿ ಗಮನ ಸೆಳೆದಿದ್ದ ಬ್ರಹ್ಮಚಾರಿಗಳು.

ಅಖಿಲ ಭಾರತೀಯ ಬ್ರಹ್ಮಚಾರಿಗಳ ಸಂಘಕ್ಕೆ ಅಧ್ಯಕ್ಷರಾಗುವಂತೆ ರಾಹುಲ್ ಗಾಂಧಿ ಅವರಿಗೆ ಆಹ್ವಾನ ಚಿಂತನೆ ಆರಂಭಿಸಿದ್ದಾರೆ!

ಈ ಪಾದಯಾತ್ರೆಗೆ ಇನ್ನೂ ಮದುವೆಯಾಗದ ಸಂಸದ ರಾಹುಲ್ ಗಾಂಧಿಯನ್ನು ಕರೆಸಲು ಚಿಂತನೆ ನಡೆಸಲಾಗಿದೆ.

ಅಖಿಲ ಕರ್ನಾಟಕ ಬ್ರಹ್ಮಚಾರಿಗಳ ಸಂಘದ ಪ್ರಮುಖರಾದ ಮಲ್ಲೇಶ್ ತಿಳಿಸಿದ್ದಾರೆ.

ವೀರೇಶ್ ಅವರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ರಾಜ್ಯದ ಬ್ರಹ್ಮಚಾರಿಗಳಿಗೆ ಆಹ್ವಾನವನ್ನೂ ನೀಡಿದ್ದಾರೆ.

ಡಿಸೆಂಬರ್ 14ರವರೆಗೆ ಬೆಂಗಳೂರಲ್ಲಿ ವಿದ್ಯುತ್ ವ್ಯತ್ಯಯ