ಚಿಕ್ಕಮಗಳೂರಿನ ಶಾರದಾ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನಕ್ಕೆ ರಿಷಬ್ ಶೆಟ್ಟಿ ದಂಪತಿ ಭೇಟಿ!

ದೈವ ಭಕ್ತಿ ಹೊಂದಿರುವ ನಟ ರಿಷಬ್ ಶೆಟ್ಟಿ, ಚಿಕ್ಕಮಗಳೂರಿನ ಹರಿಹರಪುರ ಕ್ಷೇತ್ರಕ್ಕೆ ಭೇಟಿ ನೀಡಿದ್ರು.

ಪತ್ನಿ ಮಗಳ ಜೊತೆ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.

ರಿಷಬ್ ಶೆಟ್ಟಿ ಹರಿಹರಪುರದ ಶ್ರೀ ಸ್ವಯಂ ಸಚ್ಚಿದಾನಂದ ಶ್ರೀಗಳ ಆಶೀರ್ವಾದ ಪಡೆದ್ರು.

ನಟ ರಿಷಬ್ ದೇಗುಲಕ್ಕೆ ಬರ್ತಿದ್ದಂತೆ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ರು.

ಮಠದ ಆವರಣದಲ್ಲಿ ಅಭಿಮಾನಿಗಳ ಜೊತೆ ರಿಷಬ್ ಶೆಟ್ಟಿ ಫೋಟೋ ತೆಗೆಸಿಕೊಂಡ್ರು.

ನರಸಿಂಹಸ್ವಾಮಿ ದೇಗುಲದ ಆಡಳಿತ ಮಂಡಳಿಯವರು ಸಹ ನಟನಿಗೆ ನೆನಪಿನ ಕಾಣಿಕೆ ನೀಡಿ ಆಶೀರ್ವದಿಸಿದ್ರು.

ದೇಗುಲಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲೂ ವೈರಲ್ ಆಗ್ತಿದೆ.

ಕಾಂತಾರ ಚಾಪ್ಟರ್ 1 ಸಿನಿಮಾದ ಶೂಟಿಂಗ್ ಶುರುವಾಗಿದೆ. ತುಂಬಾ ಚೆನ್ನಾಗಿ ನಡೀತಿದೆ.

ಕಾಂತಾರ 1 ಸಿನಿಮಾವನ್ನು 125 ಕೋಟಿ ವೆಚ್ಚದಲ್ಲಿ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡ್ತಿದೆ ಎನ್ನಲಾಗ್ತಿದೆ.

ರಾಮಾಯಣ ಚಿತ್ರದಲ್ಲಿ ಯಶ್ ಕಾಸ್ಟ್ಯೂಮ್ ಗಾಗಿ ಕೆಜಿಗಟ್ಟಲೆ ಬಂಗಾರ ಬಳಕೆ!