ನಾಲತವಾಡ ಬಳಿಯ ಬಂಗಾರಗುಂಡ ಕಪನೂರ ಗ್ರಾಮದ ಹೊರವಲಯದಲ್ಲಿ ಆಂಧ್ರ ಪ್ರದೇಶದ ವಲಸೆ ರೈತರು 14 ಅಡಿಗಳ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ
ಆಂಧ್ರ ಪ್ರದೇಶ ಮೂಲದ ರೈತ ನಿರಂಜನರಾವ್ ರೆಡ್ಡಿ 1.50 ಲಕ್ಷಕ್ಕೆ ಗಣೇಶನ ಲಡ್ಡು ಖರೀದಿ ಮಾಡಿ ಗಮನ ಸೆಳೆದಿದ್ದಾರೆ
ಒಟ್ಟು 10 ಕೆ.ಜಿಯ ಲಡ್ಡು ಇದಾಗಿದ್ದು, ಇದನ್ನ ಲಕ್ಷಕ್ಕು ಅಧಿಕ ಹಣ ನೀಡಿ ಖರೀದಿಸಿ ಭಕ್ತಿ ಮೇರದಿದ್ದಾನೆ
ಇನ್ನೂ ಗಣಪತಿಯ ಕೊರಳಲ್ಲಿ ಹಾಕಲಾಗಿದ್ದ 100 ರೂಪಾಯಿ ಮುಖ ಬೆಲೆಯ 15 ನೋಟುಗಳಿದ್ದ ಗಣೇಶನ ಹಾರವನ್ನು ಸಹ 21 ಸಾವಿರಕ್ಕೆ ಆಂಧ್ರ ಮೂಲದ ಗಂಟ್ ಗೌತಮಿ ಎನ್ನುವ ಮಹಿಳೆ ಹರಾಜಿನಲ್ಲಿ ಖರೀದಿದ್ದಾಳೆ