ಡಿ.ಕೆ ಶಿವಕುಮಾರ್ ಮನೆದೇವತೆ ಕೆಂಕೇರಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿದೆ.

ಕನಕಪುರ ಪಟ್ಟಣದಲ್ಲಿರುವ ಕೆಂಕೇರಮ್ಮ ದೇವಾಲಯದಲ್ಲಿ ನಡೆದ ಕಳ್ಳತನ

ಅರ್ಚಕರು ಊಟಕ್ಕೆ ಹೋಗಿದ್ದಾಗ, ಕಳ್ಳತನ ಮಾಡಿರೋ ಖದೀಮ

8 ಗ್ರಾಂ ಚಿನ್ನ, 50 ಗ್ರಾಂ ಬೆಳ್ಳಿ ಕದ್ದೋಯ್ದ ಖದೀಮ

ದೇವಿಯ ತಾಳಿ ಹಾಗೂ ಕಿವಿಯ ಆಭರಣ ಕಳ್ಳತನ

ಕಳ್ಳತನ ಮಾಡಿದ ವೀಡಿಯೋ ದೇವಾಲಯದ ಸಿಸಿಟಿವಿಯಲ್ಲಿ ಸೆರೆ

ಪ್ರತಿವರ್ಷವೂ ಈ ದೇವಾಲಯದಲ್ಲಿ ಅದ್ಧೂರಿ ಕೊಂಡೋತ್ಸವ ಜರುಗಲಿದ್ದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.

ಈ ಸಂಬಂಧ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಡಿ.ಕೆ ಶಿವಕುಮಾರ್ ಚುನಾವಣಾ ಸಂದರ್ಭದಲ್ಲಿ ಕುಟುಂಬ ಸಮೇತ ಆಗಮಿಸಿ ಕೆಂಕೇರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಾರೆ‌.

ಕಳ್ಳತನ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.