ಪ್ರಾಣಪ್ರತಿಷ್ಠೆಗೂ ಮುನ್ನ ದರ್ಶನ ಕೊಟ್ಟ ರಾಮಲಲ್ಲಾ.

ಬಾಲರಾಮನ ವಿಗ್ರಹದ ಫೋಟೋ ವೈರಲ್!

ಬಾಲ ರಾಮನ ಕಣ್ಣು ಪಟ್ಟಿ ತೆಗದಿರುವ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ.

ಪ್ರಾಣ ಪ್ರತಿಷ್ಠೆಗೂ ಮುನ್ನ ಈ ಬಾಲ ರಾಮನ ವಿಗ್ರಹದ ದರ್ಶನ ಸಿಕ್ಕಿದೆ.

ಮೈಸೂರಿನ ಅರುಣ್‌ ಯೋಗಿರಾಜ್‌ ಕೆತ್ತನೆಯ ವಿಗ್ರಹವಿದು.

ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭ ಇದೇ ತಿಂಗಳ 22ಕ್ಕೆ.

500 ವರ್ಷಗಳ ಕನಸು ನನಸಾಗುವ ಸಮಯ ಬಂದಿದೆ.

ಕೈಯಲ್ಲಿ ಬಲಗೈಯಲ್ಲಿ ಬಾಣ, ಎಡಗೈಯಲ್ಲಿ ಬಿಲ್ಲು ಹಿಡಿದಿರುವ ಭಂಗಿಯಲ್ಲಿದ್ದಾನೆ.

5 ವರ್ಷ ಬಾಲಕನ ಮಂದಸ್ಮಿತ ಮುಖ ಹೊಂದಿರುವ ರಾಮನ ಮೂರ್ತಿ ಪ್ರತಿಮೆಯ ಎತ್ತರ 51 ಇಂಚಿದೆ.

ಬಾಲರಾಮನ ಮೇಲ್ಗಡೆ ಬ್ರಹ್ಮ, ವಿಷ್ಣು ಮಹೇಶ್ವರ ನೆತ್ತಿಯ ಮೇಲೆ ಸೂರ್ಯನಿದ್ದಾನೆ.