Kantara ಸಿನಿಮಾ ಹಿಟ್ ಆದರೂ, ರಿಷಬ್‍ಗೆ ಈ ವಿಷಯದಲ್ಲಿ ಬೇಸರವಂತೆ!

ಕಾಂತಾರ ರಿಷಬ್ ಶೆಟ್ರು ಮತ್ತೆ ಬೇಸರ ವ್ಯಕ್ತಪಡಿಸಿದ್ದಾರೆ

ಇವರ ಬೇಸರಕ್ಕೆ ಕಾರಣ ರೀಲ್ಸ್ ಅನ್ನೋದು ಅಷ್ಟೇ ಸತ್ಯ

ಕಾಂತಾರ ದೈವದ ರೀಲ್ಸ್ ಮಾಡೋದರಿಂದಲೇ ತುಳುನಾಡ ದೈವಾರಾಧಕರಿಗೆ, ದೈವ ನರ್ತಕರಿಗೆ,  ಬೇಸರ ಆಗುತ್ತದೆ

ನಾನು ಒಬ್ಬ ದೈವ ಭಕ್ತನೇ ಆಗಿದ್ದೇನೆ

More Stories

ಗುರುತೇ ಸಿಗದಂತ ಪಾತ್ರ ಮಾಡಿದ ವಿನೋದ್ ಪ್ರಭಾಕರ್

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ಇದು ನನಗೂ ಬೇಸರ ತರಿಸುತ್ತಿದೆ. ಚಿತ್ರದ ಮೂಲ ಉದ್ದೇಶ ದೈವದ ಶಕ್ತಿ ಮತ್ತು ಸಂಸ್ಕೃತಿಯನ್ನ ಎಲ್ಲೆಡೆ ಹೇಳೋದೇ ಆಗಿದೆ

 ಆದರೆ ರೀಲ್ಸ್ ಅನ್ನೋದು ಎಲ್ಲೋ ಒಂದು ಕಡೆಗೆ ಕಪ್ಪು ಚುಕ್ಕೆ ಆಗುತ್ತದೆ ಅಂತಲೇ ರಿಷಬ್ ಶೆಟ್ಟಿ ನೊಂದುಕೊಂಡು ಹೇಳಿದ್ದಾರೆ

ಕಾಂತಾರ ಚಿತ್ರದಲ್ಲಿ ದೈವಾರಾಧನೆ ಇದೆ. ಇದನ್ನ ಅಷ್ಟೆ ಗೌರವದಿಂದಲೇ ಮಾಡಿದ್ದೇವೆ

ದೈವ ನರ್ತಕರನ್ನ ಸಲಹೆ-ಸೂಚನೆಯಂತೆ ಚಿತ್ರೀರಿಸಿದ್ದೇವೆ. ಇಲ್ಲಿ ದೈವಕ್ಕೆ ಮಾಡಬೇಕಿರೋ ಎಲ್ಲ ಪಾವಿತ್ರ್ಯತೆಯನ್ನು ಅಚ್ಚುಕಟ್ಟಾಗಿಯೆ ಮಾಡಿದ್ದೇವೆ

ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಕಾಂತಾರ ಚಿತ್ರ ಮಾಡಿದ್ದೇವೆ

ಅದರಿಂದ ದೈವವನ್ನ ನಂಬೋ ಜನರಿಗೆ, ದೈವವನ್ನ ಆರಾಧಿಸೋ ನರ್ತಕರಿಗೆ ಬೇಸರ ಕೂಡ ಆಗಿದೆ

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!