ರಾಮಾಯಾಣ ಸಿನಿಮಾ ನಿರ್ಮಾಣಕ್ಕೆ ರಾಕಿಭಾಯ್ ಹಾಗೂ ನಮಿತ್ ಮಲ್ಹೋತ್ರಾ ಒಂದಾಗಿದ್ದಾರೆ.
ಬಾಲಿವುಡ್ ನ ಬಹುನಿರೀಕ್ಷಿತ ಸಿನಿಮಾ ರಾಮಾಯಣ ಚಿತ್ರೀಕರಣ ಪ್ರಾರಂಭವಾಗಿದೆ.
ರಾಮಾಯಣ ಸಿನಿಮಾದಲ್ಲಿ ರಾಕಿಭಾಯ್ ರಾವಣ ಪಾತ್ರದಲ್ಲಿ ಕಾಣಿಸಿಕೊಳ್ತಾರೆ ಎನ್ನುವ ರೂಮರ್ಸ್ ಹರಿದಾಡ್ತಿದೆ.
ಈ ಸಿನಿಮಾ ಆಫರ್ ಅನ್ನು ನಟ ಯಶ್ ತಿರಸ್ಕರಿಸುವ ಜೊತೆ ಹೊಸ ನಿರ್ಧಾರ ತೆಗೆದುಕೊಂಡಿದ್ದಾರೆ.
ಬಹುಕೋಟಿಗಳನ್ನು ಹೂಡಿಕೆ ಮಾಡಿ ಈ ಸಿನಿಮಾವನ್ನು ನಿರ್ಮಾಣ ಮಾಡಲಾಗ್ತಿದೆ.
ಯಶ್ ರಾಮಾಯಣ ಸಿನಿಮಾವನ್ನು ಅದ್ಧೂರಿಯಾಗಿ ಜನರ ಮುಂದೆ ತರಲು ಭರ್ಜರಿ ತಯಾರಿ ನಡೆಸಿದ್ದಾರೆ.
ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಸ್ಟುಡಿಯೋ ರಾಮಾಯಣ ಸಿನಿಮಾವನ್ನು ನಿರ್ಮಿಸುತ್ತಿದೆ.
ರಾಮಾಯಣ ದೃಶ್ಯಕಾವ್ಯವನ್ನು ತೆರೆಗೆ ತರುತ್ತಿದ್ದೇವೆ ಎಂದು ನಮಿತ್ ಮಲ್ಹೋತ್ರಾ ಹೇಳಿದ್ರು.
ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ನಟಿಸುತ್ತಿದ್ದು, ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ.
ಮೂರು ಭಾಗಗಳಲ್ಲಿ ಬರಲಿದೆ ರಾಮಾಯಣ ಸಿನಿಮಾ
ರಾಮ್ ಚರಣ್ ಗೆ
ಗೌರವ ಡಾಕ್ಟರೇಟ್
ಅಭಿಮಾನಿಗಳ ಸಂತಸ
ಇಲ್ಲಿದೆ ಓದಿ.